Trending Now

Karnataka
ಬೈಕ್ ಅಪಘಾತ : ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತ್ಯು…!!
ಬೆಂಗಳೂರು: ಬೈಕ್ ಅಪಘಾತಕ್ಕೀಡಾಗಿ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಯಲಹಂಕದ ರಾಜಾನುಕುಂಟೆ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ವಚನ್ ಹಾಗೂ ಪ್ರದೀಪ್ ಎಂದು ತಿಳಿಯಲಾಗಿದೆ.
ಇಂದು ಇವರಿಬ್ಬರು ಸಂಚರಿಸುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿರಸ್ತೆ ಬದಿಯ...
Crime
ಕಡಬ: ಎರ್ಮಾಳ ರಕ್ಷಿತಾರಣ್ಯದಲ್ಲಿ ವ್ಯಕ್ತಿ ನೇಣಿಗೆ ಶರಣು…!!
ಕಡಬ : ಪೆರಾಬೆ ಗ್ರಾಮದ ಕೋಡಿಯಡ್ಕ ನಿವಾಸಿ ದಿ.ಕುಂಞಣ್ಣ ಗೌಡ ಅವರ ಪುತ್ರ ಶೇಖರ ಗೌಡ(43ವ.)ಅವರು ಎರ್ಮಾಳ ರಕ್ಷಿತಾರಣ್ಯದಲ್ಲಿ ಉಟ್ಟ ಬಟ್ಟೆಯಿಂದ ನೇಣು ಬಿಗಿದುಕೊಂಡಿದ್ದಾರೆ.
ಸೆ.17ರ ರಾತ್ರಿಯೇ ಮನೆಯಿಂದ ತನ್ನ ಸ್ಕೂಟಿಯಲ್ಲಿ ಹೊರಟಿದ್ದ ಶೇಖರ...
National
Udupi
ಕಾಪು: ಬೇಕರಿ ಸಿಬ್ಬಂದಿ ನಾಪತ್ತೆ : ಪತ್ರ ಬರೆದು ತೆರಳಿದ ವ್ಯಕ್ತಿಗಾಗಿ ಹುಡುಕಾಟ…!!
ಕಾಪು, ಜು. 17: ಕಟಪಾಡಿಯ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಸುಧೀರ (36) ಎಂಬವರು ಪತ್ರ ಬರೆದು ಮನೆಯಿಂದ ಹೊರಟ ಬಳಿಕ ನಾಪತ್ತೆಯಾಗಿದ್ದು, ಈ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ವೆ ಗ್ರಾಮದ...
Udupi
ನೇಣು ಬಿಗಿದುಕೊಂಡು ಆತ್ಮಹತ್ಯೆ…!!
ಉಡುಪಿ: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮಾಡಿಕೊಂಡಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.
ಕುಕ್ಕೆಹಳ್ಳಿ ಗ್ರಾಮದ ರಾಮಪ್ಪ ನಾಯಕ್ (59) ಆತ್ಮಹತ್ಯೆ | ಮಾಡಿಕೊಂಡವರು....

Mangaluru
ಮಂಗಳೂರು : ಖಾಸಗಿ ಕಾಲೇಜು ವಿದ್ಯಾರ್ಥಿಗಳ ಮೇಲೆ ರಾಗಿಂಗ್ : ಪ್ರಕರಣ ದಾಖಲು…!!
ಮಂಗಳೂರು : ನಗರದ ಖಾಸಗಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳ ಮೇಲೆ ಐದಾರು ಮಂದಿ ರ್ಯಾಗಿಂಗ್ ನಡೆಸಿದ ಘಟನೆ ಬೆಳಕಿಗೆ ಬಂದಿದೆ.
ಪಾಂಡೇಶ್ವರ ಸಮೀಪದ ಗುಜ್ಜರಕೆರೆಯ ಚಹಾ ಅಂಗಡಿಯ ಬಳಿ ಹಿರಿಯ ವಿದ್ಯಾರ್ಥಿಗಳು ಕಿರಿಯ ವಿದ್ಯಾರ್ಥಿಗಳ...
Mangaluru
ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ‘ಡಾಲರ್ ಸಲಾಂ’ ಅಂದರ್…!!
ಮಂಗಳೂರು : ಕಳವು ಸೇರಿದಂತೆ ಹಲವು ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಪುತ್ತೂರಿನ ಕುಖ್ಯಾತ ಆರೋಪಿಯನ್ನು ವಿಟ್ಲ ಠಾಣಾ ಪೊಲೀಸರು ಪುತ್ತೂರು ರೈಲ್ವೆ ನಿಲ್ದಾಣದ...











































