Trending Now

Karnataka
ಪತ್ರಿಕಾ ಕ್ಷೇತ್ರಕ್ಕೆ ಹೊಸ ಚೈತನ್ಯ : ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ...
ರಾಜ್ಯಾದ್ಯಂತ ಪತ್ರಕರ್ತರ ಸಂಘಟನೆ ಬಲಪಡಿಸುವ ಹೊಣೆಗಾರಿಕೆ — ಪತ್ರಿಕಾ ಧರ್ಮ, ನ್ಯಾಯ, ಸತ್ಯ ಮತ್ತು ಹಕ್ಕುಗಳ ಪರವಾಗಿ ಧ್ವನಿ ಎತ್ತುವ ಸಂಕಲ್ಪ...ಬೆಂಗಳೂರು: ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಹಿರಿಯ ಪತ್ರಕರ್ತ ಹಾಗೂ...
Crime
ಕುಂದಾಪುರ: ಬಾರ್ ಮುಂದೆ ಗಲಾಟೆ : ಇಬ್ಬರ ಮೇಲೆ ಹಲ್ಲೆ : ನಾಲ್ವರ ವಿರುದ್ಧ...
ಕುಂದಾಪುರ: ಹಟ್ಟಿಯಂಗಡಿ ಗ್ರಾಮದ ನಿಸರ್ಗ ಬಾರ್ ಮುಂಭಾಗದಲ್ಲಿ ನಡೆದ ಮಾತಿನ ಚಕಮಕಿಯ ವೇಳೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ನಾಲ್ವರ ವಿರುದ್ಧ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 15ರಂದು...
National
Udupi
ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ. ಆಪರೇಟಿವ್ ಸೊಸೈಟಿ ಲಿ. ವಾರ್ಷಿಕ ಮಹಾಸಭೆ
ಉಡುಪಿ : ನಗರದ ಪ್ರತಿಷ್ಠಿತ ಎಂಜಿಎಂ ಕಾಲೇಜು ಬಳಿ ಕಳೆದ ಮೂರು ವರ್ಷಗಳಿಂದ ಕಾರ್ಯಚರಿಸುತ್ತಿರುವ ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ನ ವಾರ್ಷಿಕ ಮಹಾಸಭೆಯು ನೂತನ ರವೀಂದ್ರ...
Udupi
ವಿದ್ಯೋದಯ ಪಿಯು ಕಾಲೇಜಿನಲ್ಲಿ “ವ್ಯಸನ ಮುಕ್ತ ಉಡುಪಿ” ಜಾಗೃತಿ ಕಾರ್ಯಕ್ರಮ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ವತಿಯಿಂದ ವಿದ್ಯೋದಯ ಪಿಯು ಕಾಲೇಜಿನಲ್ಲಿ "ವ್ಯಸನ ಮುಕ್ತ ಉಡುಪಿ" ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ತಾರಾನಾಥ್ ಹಾಗೂ ರುಕ್ಮಯ್ಯ ಅವರು ವಿದ್ಯಾರ್ಥಿಗಳಿಗೆ ಡ್ರಗ್ಸ್...

Mangaluru
ಕೋಮು ಸೌಹಾರ್ದತೆಗೆ ಧಕ್ಕೆ ಆರೋಪ : ವಿಟ್ಲದ ರೌಡಿಶೀಟರ್ ಯತೀಶ್ಗೆ ಗಡಿಪಾರು ನೋಟಿಸ್…!!
ಮಂಗಳೂರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಶಾಂತಿ, ಸುವ್ಯವಸ್ಥೆ ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಯತೀಶ್ ಎ. ಎಂಬಾತನ ವಿರುದ್ಧ ಗಡಿಪಾರು ಪ್ರಕ್ರಿಯೆಯನ್ನು...
Mangaluru
ಮಂಗಳೂರು: ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಡಿಜಿಟಲ್ ಅರೆಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳನ್ನು ಒದಗಿಸಿ ಹಣದ ಅಕ್ರಮ ವಹಿವಾಟಿಗೆ ಸಹಕರಿಸುತ್ತಿದ್ದ ಆರೋಪಿಯನ್ನು ಪೊಲೀಸರು...











































