Karnataka
ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ಅಧಿಕಾರಿಗಳಿಂದ ದಾಳಿ…!!
ಬೆಂಗಳೂರು: ರಾಜ್ಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಿಢೀರ್ ದಾಳಿ ನಡೆಸಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಎರಡು...
Crime
ಉಡುಪಿ: ಹಿರಿಯ ನಾಗರಿಕರೊಬ್ಬರ ಖಾತೆಯಿಂದ ಲಕ್ಷಾಂತರ ರೂ. ಆನ್ಲೈನ್ ವಂಚನೆ…!!
ಉಡುಪಿ: ಹಿರಿಯ ನಾಗರಿಕರೊಬ್ಬರ ಬ್ಯಾಂಕ್ ಖಾತೆಯಿಂದ 4.40 ಲಕ್ಷ ರೂ. ಹಣವನ್ನು ಆನ್ಲೈನ್ ಮೂಲಕ ಕಳವು ಮಾಡಿ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ವಂಚನೆಗೊಳಗದವರು ವಿಠಲ (76) ಎಂದು ತಿಳಿಯಲಾಗಿದೆ.
ವಿಠಲ ಅವರು ತಮ್ಮ ಯೂನಿಯನ್...
National
Udupi
ಬಾವಿಗೆ ಬಿದ್ದು ವೃದ್ಧ ಸಾವು…!!
ಕಾಪು: ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಾಪು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಇನ್ನೆಂಜೆ ಗ್ರಾಮದ ಭಾಸ್ಕರ ಆಚಾರ್ಯ (78) ಎಂದು ಗುರುತಿಸಲಾಗಿದೆ.
ಭಾಸ್ಕರ ಆಚಾರ್ಯ ಅವರು ಕಳೆದ...
Udupi
ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆ : ಅರ್ಜಿ ಆಹ್ವಾನ…!!
ಉಡುಪಿ: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾರಿಕಾ ಸಲಕರಣೆ ಕಿಟ್ಟು ವಿತರಣೆ ಯೋಜನೆ,...

Mangaluru
ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ 17 ಪ್ರಕರಣಗಳ ವಂಚನೆ ಆರೋಪಿ...
ಮಂಗಳೂರು : ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3...
Mangaluru
ಮೀನುಗಾರಿಕಾ ಬೋಟ್ವೊಂದು ಕಲ್ಲಿಗೆ ಬಡಿದು ಮುಳುಗಡೆ : ಆರು ಮಂದಿಯ ರಕ್ಷಣೆ…!!
ಮಂಗಳೂರು: ಮೀನುಗಾರಿಕೆ ಮುಗಿಸಿ ಬಂದರಿಗೆ ವಾಪಸ್ ಆಗುತ್ತಿದ್ದ ಪರ್ಸಿನ್ ಬೋಟ್ವೊಂದು ಅಳಿವೆಬಾಗಿಲಿನಲ್ಲಿ ಕಲ್ಲಿಗೆ ಬಡಿದು ಸಂಪೂರ್ಣ ಮುಳುಗಡೆಯಾದ ಘಟನೆ ಸಂಭವಿಸಿದೆ.
ಇಬ್ರಾಹಿಂ ಖಲೀಲ್ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಪರ್ಸಿನ್ ಬೋಟ್ ಆಳ ಸಮುದ್ರ...











































