Trending Now

Karnataka
ಕ್ಯಾನ್ಬೆರಾ ವಿವಿಯಿಂದ ಯುಸಿ ಕ್ರಿಕೆಟ್ ಚಾಲೆಂಜ್ನ ಮೂರನೇ ಆವೃತ್ತಿ ಮುಕ್ತಾಯ : ಕ್ರೀಡೆ ಮತ್ತು...
24 ಶಾಲಾ ತಂಡಗಳು ಮತ್ತು 300 ಕ್ಕೂ ಹೆಚ್ಚು ಯುವ ಕ್ರಿಕೆಟಿಗರನ್ನು ಒಟ್ಟುಗೂಡಿಸಿದ ವಾರಪೂರ್ತಿ ನಡೆಯುವ ಬೆಂಗಳೂರು ಪಂದ್ಯಾವಳಿ ವಿದ್ಯಾರ್ಥಿ-ಕ್ರೀಡಾಪಟುಗಳು ಉನ್ನತ ಶಿಕ್ಷಣದ ಜೊತೆಗೆ ಕ್ರೀಡಾ ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲು ಅವಕಾಶ...
ಬೆಂಗಳೂರು, ಸೆಪ್ಟೆಂಬರ್ 16,...
Crime
ಬೈಂದೂರು: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ…!!
ಬೈಂದೂರು: ಉಪ್ಪುಂದ ಕಾಸನಾಡಿ ಸಮೀಪದ ಹಾಡಿಯಲ್ಲಿ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ.
ಮೃತರನ್ನು ಬಿಜೂರು ನಿವಾಸಿ ರವೀಂದ್ರ ದೇವಾಡಿಗ (31) ಎಂದು ಗುರುತಿಸಲಾಗಿದೆ.
ಇವರು ಪತ್ನಿ ಹಾಗೂ ಮಗನೊಂದಿಗೆ ಪತ್ನಿಯ ಮನೆಯಲ್ಲೇ...
National
Udupi
ಮತ್ಸ್ಯಗಂಧ ರೈಲಿನಲ್ಲಿ ಐವರು ಅಪ್ರಾಪ್ತ ಬಾಲಕರು ಪತ್ತೆ…!!
ಉಡುಪಿ: ಮತ್ತ್ವಗಂಧ ಎಕ್ಸ್ಪ್ರೆಸ್ (12619) ರೈಲು ಬಾರಕೂರು ಉಡುಪಿ ನಡುವೆ ಸಂಚರಿಸುತ್ತಿದ್ದ ವೇಳೆ ಟಿಟಿಇ ಸಬಿತಾ ಶೆಟ್ಟಿ ಟಿಕೆಟ್ ಪರಿಶೀಲಿಸುತ್ತಿದ್ದ ವೇಳೆ ಐವರು ಅಪ್ರಾಪ್ತ ಬಾಲಕರು ಸಂಶಯಾಸ್ಪದ ರೀತಿಯಲ್ಲಿ ವರ್ತಿಸಿದ್ದು, ಯಾವುದೇ ಟಿಕೆಟ್...
Udupi
ಉಡುಪಿ : ಸೋನಂ ವಾಂಗ್ಚುಕ್ ಬಂಧನ ಖಂಡಿಸಿ ಪ್ರತಿಭಟನೆ…!
ಉಡುಪಿ : ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರ ಬಂಧನವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಉಡುಪಿ...

Mangaluru
ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...
Mangaluru
ಮಂಗಳೂರು: ಅಣ್ಣನಿಗೆ ಚೂರಿ ಇರಿದು ಕೊಲೆ – ಆರೋಪಿ ತಮ್ಮನ ಬಂಧನ…!!
ಮಂಗಳೂರು: ಮೊಬೈಲ್ ಫೋನ್ ವಿಚಾರವಾಗಿ ಅಣ್ಣ-ತಮ್ಮನ ನಡುವೆ ನಡೆದ ಜಗಳ ವಿಕೋಪಕ್ಕೆ ತಿರುಗಿ ಅಣ್ಣನನ್ನು ತಮ್ಮನೇ ಚಾಕುವಿನಿಂದ ಇರಿದು ಕೊಂದ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜೈ ಕೊಟ್ಟಾರ ಕ್ರಾಸ್ ಬಳಿ...











































