Trending Now

Karnataka
ಬೆಳ್ತಂಗಡಿ: ಭ್ರಷ್ಟಾಚಾರ ಪ್ರಕರಣ : ಎಸ್ಐಟಿ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಸಸ್ಪೆಂಡ್…!!
ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಒಂದು ವರ್ಷದಿಂದ ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ)ದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್ಪೆಕ್ಟರ್ ವಿನೋದ್ ರೆಡ್ಡಿ ಅವರನ್ನು ಆಗಸ್ಟ್ 31 ರಂದು ಭ್ರಷ್ಟಾಚಾರ...
Crime
ಬಂಟ್ವಾಳ: ಬೈಕ್ ಗೆ ಆಟೋ ರಿಕ್ಷಾ ಢಿಕ್ಕಿ : ಸವಾರ ಸಾವು…!!
ಬಂಟ್ವಾಳ: ಅಟೋ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಯುವಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಮಾರ್ನಬೈಲು ಸಮೀಪದ ಸಜಿಪ ಮೂಡ ಗ್ರಾಮದ ಕಂದೂರು-ಪೆಲತ್ತಕಟ್ಟೆ ಬಸ್ ನಿಲ್ದಾಣದ ಬಳಿ ರಾತ್ರಿ ನಡೆದಿದೆ.
ಮೃತ ಯುವಕನನ್ನು ನಂದಾವರ-ಸುನ್ನೀ...
National
Udupi
ಒಳಕಾಡು ಸರ್ಕಾರಿ ಪ್ರಾಥಮಿಕ ಶಾಲೆ ಎಲ್.ಕೆ.ಜಿ. ತರಗತಿಗೆ ಶಾಸಕ ಯಶ್ ಪಾಲ್ ಸುವರ್ಣರಿಂದ ಉದ್ಘಾಟನೆ
ಉಡುಪಿ :ಒಳಕಾಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನವಾಗಿ ಆರಂಭಗೊಂಡ ಎಲ್. ಕೆ. ಜಿ. ತರಗತಿಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಉದ್ಘಾಟನೆ ನೆರವೇರಿಸಿ...
Udupi
ಅಕ್ರಮ ಗೋಹತ್ಯಾ ಪ್ರಕರಣ: ಕೃತ್ಯ ನಡೆದ ಸ್ಥಳದ ಜಪ್ತಿ
ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಅಕ್ರಮ ಗೋಹತ್ಯಾ ಪ್ರಕರಣದ ಅಪರಾಧ ಸಂಖ್ಯೆ: 68/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆಯಡಿಯಲ್ಲಿ ಅಕ್ರಮ ಗೋಹತ್ಯೆಯ ಕೃತ್ಯ ನಡೆದ ಸ್ಥಳವದ ಬಂಟ್ವಾಳ,...

Mangaluru
ಮಹಿಳೆ ನಾಪತ್ತೆ : ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು…!!
ಮಂಗಳೂರು: ನಗರದ ಲೇಡಿಹಿಲ್ ಸಮೀಪದ ದೀಪಾ ಅಪಾರ್ಟ್ಮೆಂಟ್ನಿಂದ 22 ವರ್ಷದ ವಿವಾಹಿತ ಮಹಿಳೆ ಕಾಣೆಯಾದ ಕುರಿತು ಊರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೇವಮ್ಮ ಬೀರಪ್ಪ ಯರಝರಿ (22) ಅವರು ಜೂನ್ 15, 2026ರಂದು...
Mangaluru
ವಿಶ್ವಹಿಂದೂಪರಿಷದ್ ಭಜರಂಗದಳ ಮಾತ್ರ ಶಕ್ತಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮ್ಡೇಲು ಬಂಟ್ವಾಳ ಪ್ರಖಂಡ...
ಮಂಗಳೂರು: ವಿಶ್ವಹಿಂದೂಪರಿಷದ್ ಭಜರಂಗದಳ ಮಾತ್ರ ಶಕ್ತಿ ದುರ್ಗವಾಹಿನಿ ಛತ್ರಪತಿ ಶಿವಾಜಿ ಶಾಖೆ ಕುಮ್ಡೇಲು ಬಂಟ್ವಾಳ ಪ್ರಖಂಡ ಮಂಗಳೂರು ಗ್ರಾಮಂತರ ಜಿಲ್ಲೆಯ ವತಿಯಿಂದ 10ನೇ ವರ್ಷದ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷ ಬಂಧನ ಕಾರ್ಯಕ್ರಮ...











































