Trending Now

Karnataka
ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ.
ಸಾವನ್ನಪ್ಪಿದವನು...
Crime
ಕಾಪು: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಕ್ಕಳ ಸಾಗಾಟ : ಚಾಲಕನ ವಿರುದ್ಧ ಪ್ರಕರಣ ದಾಖಲು…!!
ಕಾಪು: ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಮಕ್ಕಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಾಪು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮವೊಂದಕ್ಕೆ ಮಕ್ಕಳನ್ನು ಸಾಗಾಟ ಮಾಡಲು ಪಿಕಪ್ ವಾಹನವನ್ನು ಬಳಸಲಾಗುತ್ತಿತ್ತು. ಈ...
National
Udupi
ಉಡುಪಿ ಜಿಲ್ಲೆಯ ಮೂವರು ರೌಡಿಗಳಿಗೆ ಗಡಿಪಾರು ಆದೇಶ…!!
ಉಡುಪಿ: ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೊಹಮ್ಮದ್ ದಾನೀಶ್ ಮದನಿ ಮತ್ತು ಕರಾಣಿ ಮುಸೀನ್ ಹಾಗೂ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಇಲಿಯಾಸ್ ಎಂಬುವರ ವಿರುದ್ಧ ವಿಶೇಷ ಕಾರ್ಯಾಂಗ ದಂಡಾಧಿಕಾರಿಯವರು...
Udupi
ಮಣಿಪಾಲ: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ – ಪೋಷಕರ ವಿರುದ್ಧ ಕೇಸ್…!!
ಮಣಿಪಾಲ : ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಢಿಕ್ಕಿ ಹೊಡೆದ ಪರಿಣಾಮ ಪೋಷಕರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪರ್ಕಳ ನೇತಾಜಿ ನಗರ ಎಂಬಲ್ಲಿ ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರೊಂದು...
DON'T MISS

Mangaluru
ಮಂಗಳೂರು : ಜಿಲ್ಲಾ ಖಜಾನೆಯ ಪ್ರಥಮ ದರ್ಜೆ ಸಹಾಯಕ ನಾಪತ್ತೆ…!!
ಮಂಗಳೂರು : ನಗರದ ಜಿಲ್ಲಾ ಖಜಾನೆಯ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಬೆಂಗಳೂರಿನ ರೋಹನ್ ಎಂ(33) ಎಂಬವರು ಆ.1ರಿಂದ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.
ಬೆಂಗಳೂರಿನ ನಂಜಮ್ಮ ಲೇಔಟ್ನ ನಿವಾಸಿ ಮುನಿರಾಜ್...
Mangaluru
ಮಂಗಳೂರು : ಸಿಸಿಬಿ ಪೊಲೀಸರ ಕಾರ್ಯಾಚರಣೆ : ತಲೆಮರೆಸಿಕೊಂಡಿದ್ದ 17 ಪ್ರಕರಣಗಳ ವಂಚನೆ ಆರೋಪಿ...
ಮಂಗಳೂರು : ರಾಷ್ಟ್ರೀಯ ಅಪರಾಧ ತನಿಖಾ ದಳದ (NCIB) ನಿರ್ದೇಶಕ/ಅಧಿಕಾರಿ ಎಂದು ಸುಳ್ಳು ಪರಿಚಯ ಮಾಡಿಕೊಂಡು ಸುಲಿಗೆ ಹಾಗೂ ವಂಚನೆ ನಡೆಸುತ್ತಿದ್ದ ಪ್ರಕರಣದಲ್ಲಿ ಬಂಧಿತರಾಗಿ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 3...










































