Trending Now
Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಕಾಪು: ಟೈಮಿಂಗ್ ವಿಚಾರಕ್ಕೆ ಎಕ್ಸ್ಪ್ರೆಸ್ ಬಸ್ ಚಾಲಕರ ರಂಪಾಟ…!!
ಕಾಪು: ಟೈಮಿಂಗ್ ವಿಚಾರಕ್ಕೆ ಎಕ್ಸ್ಪ್ರೆಸ್ ಬಸ್ ಚಾಲಕರ ರಂಪಾಟ ಮುಂದುವರಿದಿದ್ದು ಸೋಮವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಸರ್ವಿಸ್ ರಸ್ತೆಯಲ್ಲಿ ಎರಡು ಎಕ್ಸ್ ಪ್ರೆಸ್ ಬಸ್ ಚಾಲಕರು ಪ್ರಯಾಣಿಕರ ಎದುರೇ ವಾಗ್ವಾದ...
National
Udupi
ಶಾಲಾ ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ತಪ್ಪಿದ ಭಾರೀ ಅನಾಹುತ…!!
ಮಣಿಪಾಲ : ಶಾಲಾ ಬಸ್ ಚಲಿಸುತ್ತಿರುವಾಗಲೇ ಹಠಾತ್ ಹೃದಯಾಘಾತ ಸಂಭವಿಸಿದ ಪರಿಣಾಮ ಬಸ್ ಡಿವೈಡರ್ಗೆ ಡಿಕ್ಕಿಯಾದ ಘಟನೆ ಸೋಮವಾರ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.
ಮಣಿಪಾಲದ ಮಾಧವ ಕೃಪಾ ಶಾಲೆಗೆ...
Udupi
ಕಾಪು: ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ಸರಣಿ ಅಪಘಾತ…!!
ಕಾಪು: ಉಡುಪಿ ಜಿಲ್ಲೆಯ ಕಾಪು ಕೋತಲಕಟ್ಟೆ ಜಂಕ್ಷನ್ ನಲ್ಲಿರುವ ಡೈವರ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸರಣಿ ಅಪಘಾತ ಸಂಭವಿಸಿ 3 ಕಾರುಗಳು ಜಖಂಗೊಂಡ ಘಟನೆ ಸಂಭವಿಸಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ರೋಗಿಯೊಬ್ಬರನ್ನು...
Mangaluru
ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್ ನಿಧನ…!!
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ.
'ಮುಂಗಾರು'...
Mangaluru
ಹಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಅರೆಸ್ಟ್…!!
ಮಂಗಳೂರು: ಹಲವು ವರ್ಷಗಳಿಂದ ನ್ಯಾಯಾಲಯದ ಕಣ್ಣು ತಪ್ಪಿಸಿ, ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಮಂಗಳೂರು ಪೊಲೀಸರು ಅಂತಿಮವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೂಡು ಜಿಲ್ಲೆಯ ತೆಕ್ಕಿಲ್ ನಿವಾಸಿ...











































