Trending Now

Karnataka
ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಸೂಚನಾ ಫಲಕಕ್ಕೆ ಢಿಕ್ಕಿ : ಇಬ್ಬರು ಸಾವು...
ಬೆಂಗಳೂರು : ಮಂಗಳೂರಿನಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ‘ಸುಗಮ ಟ್ರಾವೆಲ್ಸ್’ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಸೂಚನಾ ಫಲಕಕ್ಕೆ (ಸೈನ್ ಬೋರ್ಡ್) ಢಿಕ್ಕಿ ಹೊಡೆದು ಪಲ್ಟಿಯಾದ ಭೀಕರ ಘಟನೆ ಮಂಡ್ಯ...
Crime
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿಯ ಬಂಧನ…!!
ವೇಣೂರು: ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಸಮೀಪ ಅಪ್ರಾಪ್ತ ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರವೆಸಗಿದ ಆರೋಪದಡಿ ಸ್ಕೂಲ್ ಟ್ರಿಪ್ ಆಟೊರಿಕ್ಷಾ ಚಾಲಕನನ್ನು ವೇಣೂರು ಠಾಣೆ ಪೊಲೀಸರು ಬಂಧಿಸಿ ಮಂಗಳೂರು ಕಾರಾಗೃಹಕ್ಕೆ...
National
Udupi
ಉಡುಪಿಯಲ್ಲಿ ‘ಜಗದೊಡೆಯನ ಜನ್ಮಾಷ್ಟಮಿ’ ಸಂಭ್ರಮ : ಆ.1ರಿಂದ ಸೆ.6ರ ವರಗೆ ವಿವಿಧ ಸ್ಪರ್ಧೆ..!!
ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಉಡುಪಿ ಮಠದಲ್ಲಿ ಪರ್ಯಾಯ ಶೀರೂರು ಮಠದ ವೇದವರ್ಧನ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಒಂದು ತಿಂಗಳ ಪರ್ಯಂತ ವಿವಿಧ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಆ.1ರಿಂದ...
Udupi
ನೇಣು ಬಿಗಿದುಕೊಂಡು ಆತ್ಮಹತ್ಯೆ…!!
ಉಡುಪಿ: ಅನಾರೋಗ್ಯ ಸಮಸ್ಯೆಯಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಮಾಡಿಕೊಂಡಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.
ಕುಕ್ಕೆಹಳ್ಳಿ ಗ್ರಾಮದ ರಾಮಪ್ಪ ನಾಯಕ್ (59) ಆತ್ಮಹತ್ಯೆ | ಮಾಡಿಕೊಂಡವರು....

Mangaluru
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ : ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು…!!
ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ ಮಾಡಲು ಯತ್ನಿಸಿದ ಯುವಕನನ್ನು ಪ್ರಯಾಣಿಕರು ಹಿಡಿದು ಗೋವಾ ಪೊಲೀಸರಿಗೆ ಒಪ್ಪಿಸಿದ ಘಟನೆ ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ನಡೆದಿದೆ.
ಮಹಾರಾಷ್ಟ್ರದ ಕರ್ಮಾಲಿ ರೈಲು ನಿಲ್ದಾಣ ಮತ್ತು ಗೋವಾದ ರೈಲು...
Mangaluru
ಮಂಗಳೂರು: 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ…!!
ಮಂಗಳೂರು : 7 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 13ಕ್ಕಿಂತ ಹೆಚ್ಚಿನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಆ.2ರಂದು ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದ್ದಾರೆ.
ಉಳ್ಳಾಲ ತಾಲೂಕು ಮಾರ್ಗತಲೆಯ ಪ್ರಸ್ತುತ ಕಾಸರಗೋಡು, ಪಾವೂರು...












































