Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಮಣಿಪಾಲ: ಪಂಪ್ ಹೌಸಿನ ಒಳಗೆ ಮಗುಚಿ ಬಿದ್ದ ಆಟೋ ರಿಕ್ಷಾ…!!
ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲ ಸಮೀಪ ಈಶ್ವರ ನಗರದ ನಗರ ಸಭೆಯ ಕುಡಿಯುವ ನೀರಿನಪಂಪ್ ಹೌಸಿಗೆ ನುಗ್ಗಿದ ಆಟೋ ಮಣಿಪಾಲ ಇಲ್ಲಿನ ಈಶ್ವರ ನಗರದ ಇಳಿಜಾರಿನಲ್ಲಿ ರಾಷ್ಟ್ರೀಯ ಹೆದ್ದಾರಿ(169 A)ಯ ಲ್ಲಿ ಆಟೋ...
National
Udupi
ಉಡುಪಿ: ಮಾದಕ ವಸ್ತುಗಳ ಮಾರಾಟ : ಮೂವರು ಆರೋಪಿಗಳ ಬಂಧನ…!!
ಉಡುಪಿ : ನಗರದಲ್ಲಿ ಮಾದಕ ವಸ್ತು M.D.M.A ಪೌಡರ್, ಹೈಡ್ರೋಗಾಂಜಾ, ಎಂ.ಡಿ.ಎಂ.ಎ ಟ್ಯಾಬ್ಲೆಟ್ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು ರೂ, 3,31,500/- ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳು ವಿಜಯ...
Udupi
1 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಇಂದ್ರಾಳಿ ಮಂಚಿ ಕುಮೇರಿ ಸಮುದಾಯ ಭವನ ಶಾಸಕ ಯಶ್...
ಉಡುಪಿ: ನಗರಸಭೆಯ ಇಂದ್ರಾಳಿ ವಾರ್ಡಿನ ಮಂಚಿ ಕುಮೇರಿಯಲ್ಲಿ ಸುಮಾರು 1 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮುದಾಯ ಭವನವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ...
Mangaluru
ಅಕ್ರಮ ಮರಳು ಸಾಗಾಟ : ಮರಳು ಸಹಿತ ಲಾರಿ ವಶಕ್ಕೆ…!!
ಮಂಗಳೂರು : ಬಾಳೆಪುಣಿ ಗ್ರಾಮದ ಮೈದಾನ ಬಳಿ ಮರಳು ತುಂಬಿಸಿ ನಿಂತಿದ್ದ ಟಿಪ್ಪರ್ ಲಾರಿಯನ್ನು ಕೊಣಾಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮರಳಿಗೆ ಹಾಗೂ ಮರಳು ಸಾಗಾಟಕ್ಕೆ ಸಂಬಂಧಿಸಿದ ದಾಖಲಾತಿಗಳು 'ಇಲ್ಲದೆ ಇದ್ದುದರಿಂದ ಲಾರಿ ಚಾಲಕ ಪಜೀರು...
Mangaluru
ಮಂಗಳೂರು : ಶೂ ಮಾರಾಟ ಮಳಿಗೆ ಬೆಂಕಿಗಾಹುತಿ…!!
ಮಂಗಳೂರು: ಶೂ ಮಾರಾಟ ಮಾಡುವ ಅಂಗಡಿಯೊಂದರಲ್ಲಿ ಬೆಂಕಿ ಅವಗಡ ಆಕಸ್ಮಿಕವಾಗಿ ಸಂಭವಿಸಿದ ಘಟನೆ ಹಂಪನಕಟ್ಟೆಯಲ್ಲಿ ನಡೆದಿದ್ದು, ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.
ಬೆಳಗ್ಗೆ ಸುಮಾರು ಒಂಬತ್ತು ಗಂಟೆಯ ವೇಳೆಗೆ ಈ ದುರಂತ ಸಂಭವಿಸಿದೆ. ಬೆಂಕಿಯ...












































