Trending Now

Karnataka
ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ.
ಸಾವನ್ನಪ್ಪಿದವನು...
Crime
ಕಾರ್ಕಳ: ಪರವಾನಿಗೆ ಇಲ್ಲದೆ ಅಕ್ರಮವಾಗಿ ಕಲ್ಲು ಕ್ರಶರ್ : ಇಬ್ಬರ ವಿರುದ್ಧ ಪ್ರಕರಣ ದಾಖಲು…!!
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಮೊಹಮ್ಮದ್ ಶಫಿ ಅವರ ಸಿಎಮ್ಎಸ್ ಸ್ಟೋನ್ ಕ್ರಶರ್ನಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಬಂಡೆಗಳನ್ನು ತುಂಡರಿಸಿ, ಕ್ರಶರ್ ಮೂಲಕ ಜಲ್ಲಿ ಹಾಗೂ ಎಂ-ಸ್ಯಾಂಡ್ ತಯಾರಿಸಿ...
National
Udupi
ಆರೋಗ್ಯ ಸಚಿವರಾದ ಯು.ಟಿ. ಖಾದರ್ ಗೆ ಬಹಿರಂಗ ಪತ್ರ ಬರೆದ ಉಡುಪಿಯ ಮನೋವೈದ್ಯ ಡಾ....
ಉಡುಪಿ : ಉಡುಪಿ ಜಿಲ್ಲಾಸ್ಪತ್ರೆಗೆ ಇಂದು ಭೇಟಿ ನೀಡಿದ ಆರೋಗ್ಯ ಸಚಿವರಾದ ಯು.ಟಿ. ಖಾದರ್ ಗೆ, ಉಡುಪಿಯ ಖ್ಯಾತ ಮನೋವೈಧ್ಯ ಡಾ. ಪಿ. ವಿ ಭಂಡಾರಿ "ಉಡುಪಿ ಜಿಲ್ಲಾ ಆಸ್ಪತ್ರೆಯ ಭವಿಷ್ಯ –...
Udupi
ಉಡುಪಿಯಲ್ಲಿ ಬನ್ನಂಜೆಯವರ ಆತ್ಮಕಥನ ‘ಇಂದು ಎನಗೆ ಗೋವಿಂದ’ ಚಿತ್ರದ ವಿಶೇಷ ಪ್ರದರ್ಶನ – ಸೆ.10...
ಉಡುಪಿ: ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ, ಬೆಂಗಳೂರು ಅರ್ಪಿಸುವ, ನಾಡಿನ ಹೆಮ್ಮೆಯ ಸಾಹಿತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಜೀವನಾಧಾರಿತ'ಇಂದು ಎನಗೆ ಗೋವಿಂದ' ಚಲನಚಿತ್ರದ ವಿಶೇಷ ಪ್ರದರ್ಶನವು ಸೆಪ್ಟೆಂಬರ್ 10, ಗುರುವಾರದಂದು ಉಡುಪಿಯ ಗೀತಾ ಮಂದಿರದ...

Mangaluru
ನಿಗದಿತ ಸಮಯಕ್ಕಿಂತ ಮೂರು ಗಂಟೆ ಮುಂಚೆ ಹೊರಟ ರೈಲು : ಪ್ರಯಾಣಿಕನಿಗೆ ಪರಿಹಾರ…!!
ಮಂಗಳೂರು: ನಗರದ ನಿಲ್ದಾಣದಿಂದ ರೈಲು ನಿಗದಿತ ಸಮಯಕ್ಕಿಂತ ಸುಮಾರು ಮೂರು ಗಂಟೆ ಮುಂಚೆಯೇ ಯಾವುದೇ ಮುನ್ನೋಟವಿಲ್ಲದೆ ಹೊರಟಿದ್ದರಿಂದ ಕೇರಳದ ಪ್ರಯಾಣಿಕ ಪ್ರಶಾಂತ್ ಕುಮಾರ್ ರೈಲು ತಪ್ಪಿಸಿಕೊಂಡರು.
ಈ ಕುರಿತು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ...
Mangaluru
ಮುಡಿಪು : ಕಾರು ಢಿಕ್ಕಿ : ಗಾಯಗೊಂಡಿದ್ದ ಪಾದಚಾರಿ ಮೃತ್ಯು..!!
ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಅಳೇಕಲ ನಿವಾಸಿ ಅಬ್ದುಲ್...










































