Trending Now

Karnataka
ಕರಾವಳಿ ಅಭಿವೃದ್ಧಿಗೆ ₹5,000 ಕೋಟಿ ವಿಶೇಷ ಪ್ಯಾಕೇಜ್ : ಸಿಎಂಗೆ ಶಾಸಕ ಮಂಜುನಾಥ್ ಭಂಡಾರಿ...
ಬೆಂಗಳೂರು: ಸೆ.18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿಧಾನ ಪರಿಷತ್ ಶಾಸಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ...
Crime
ಬೈಕ್ ಟ್ಯಾಕ್ಸಿಯಲ್ಲಿ ಹೊರಟಿದ್ದ ಯುವತಿಗೆ ಆರ್ ಟಿಸಿ ಬಸ್ ಢಿಕ್ಕಿಯಾಗಿ ಸಾವು…!!
ಹೈದರಾಬಾದ್: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಟ್ಯಾಕ್ಸಿಯಲ್ಲಿ ಹೊರಟಿದ್ದ ಯುವತಿಗೆ ಆರ್ ಟಿಸಿ ಬಸ್ ಢಿಕ್ಕಿಯಾದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತೆಲಂಗಾಣ ರಾಜಧಾನಿ ಹೈದರಾಬಾದ್ ನ ಶ್ರೀನಗರ ಕಾಲನಿಯಲ್ಲಿ...
National
Udupi
ಹಿರಿಯ ನಾಗರಿಕರೊಬ್ಬರಿಗೆ ಸೈಬರ್ ವಂಚನೆ : 5,11,882 ರೂ. ಪಂಗನಾಮ..!!
ಉಡುಪಿ: ನಗರದಲ್ಲಿ ಆನ್ಲೈನ್ ಹೆಸರಿನಲ್ಲಿ ಮತ್ತೊಂದು ಭಾರೀ ಸೈಬರ್ ವಂಚನೆ ಬೆಳಕಿಗೆ ಬಂದಿದೆ.
ಕಡಿಯಾಳಿ ನಿವಾಸಿ 66 ವರ್ಷದ ಉಸ್ಮಾನ್ ಸಾಹೇಬ್ ಅವರು Friendship Club ಸದಸ್ಯತ್ವ ಪಡೆಯುವ ಉದ್ದೇಶದಿಂದ ಹಂತ ಹಂತವಾಗಿ ಗೂಗಲ್...
Udupi
ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ : ಪ್ರಕರಣ ದಾಖಲು..!
ಪಡುಬಿದ್ರಿ, ಜು. 22: ಉಚ್ಚಿಲ ಪೇಟೆ ಸಮೀಪ ದ್ವಿಚಕ್ರ ವಾಹನವೊಂದಕ್ಕೆ ಕಾರು ಢಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರರಾದ ಶೇಖ್ ಮೊಹಮ್ಮದ್ ಆಪ್ಲಾಲ್ (19), ಮೊಹಮ್ಮದ್ ರುಹೈಜ್ ಜೆ. ರಸ್ತೆಗೆ ಬಿದ್ದು ಗಾಯಗೊಂಡ ಬಗ್ಗೆ...

Mangaluru
ಮಂಗಳೂರು: ಹೊಂಡಾ ಡಿಯೋ ಸ್ಕೂಟರ್ ಕಳವು : ಆರೋಪಿತನ ಬಂಧನ…!!
ಮಂಗಳೂರು: ನಗರದ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕ್ಕಲ್ನಲ್ಲಿ ವಾಸದ ಮನೆಯ ಎದುರು ನಿಲ್ಲಿಸಿದ್ದ KA-19-EB-2226 ನೋಂದಣಿ ಸಂಖ್ಯೆಯ ಹೊಂಡಾ ಡಿಯೋ ಸ್ಕೂಟರ್ ಕಳವಾಗಿರುವ ಬಗ್ಗೆ ಜುಲೈ 24, 2026ರಂದು ಉರ್ವಾ ಪೊಲೀಸ್...
Mangaluru
ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಚರಣೆ ನಡೆಸಿದ ಮಹಾನಗರ ಪಾಲಿಕೆ…!!
ಮಂಗಳೂರು : ನಗರದ ಪುರಭವನದ ಸಮೀಪದ ಫುಟ್ ಪಾತ್ ನಲ್ಲಿ ವ್ಯಾಪಾರನಿರತ ಬೀದಿಬದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ರವಿವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.
ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ರವಿಚಂದ್ರ ನಾಯಕ್...











































