Trending Now

Karnataka
ಜೈಲಿಗೆ ಸಿಸಿಬಿ ಪೊಲೀಸ್ ದಾಳಿ : ಪ್ರಜ್ವಲ್ ರೇವಣ್ಣ ಇರುವ ಬ್ಯಾರಕ್ನಲ್ಲಿ ಮೊಬೈಲ್ ಪತ್ತೆ...
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿದ್ದು, ಈ ಸಂಬಂಧ...
Crime
ಡೇವಿಡ್ ಡಿಸೋಜಾ ಕೊಲೆ ಪ್ರಕರಣ : ಕೃತ್ಯಕ್ಕೆ ಹಣ ವರ್ಗಾವಣೆ ಮೂಲಕ ಸಹಕರಿಸಿದ ಇಬ್ಬರು...
ಕಾಪು : ಉಡುಪಿ ಜಿಲ್ಲೆಯ ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ನಲ್ಲಿ ಪ್ರಿನ್ಸ್ ಎಂಟರ್ಪ್ರೈಸಸ್ ಮಾಲಕ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಡೇವಿಡ್ ಅವರನ್ನು ಮೋಟಾರ್...
National
Udupi
ಜನರಲ್ಲಿ ಸ್ವಚ್ಛತೆಯ ಜಾಗೃತಿ ಮೂಡಿಸಿ : ವಿದ್ಯಾರ್ಥಿಗಳಿಗೆ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಕಿವಿಮಾತು
ಉಡುಪಿ: ಮಾನವ ತನ್ನ ಅನುಕೂಲಕ್ಕಾಗಿ ಮಿತಿಮೀರಿ ಪರಿಸರ ಬಳಸಿಕೊಳ್ಳುತ್ತಿದ್ದು ಹವಾಮಾನ ಬದಲಾವಣೆ, ತಾಪಮಾನ ಏರಿಕೆ, ಪ್ರವಾಹ, ಬರ ಹಾಗೂ ಇನ್ನಿತರ ವಿಕೋಪ ಉಂಟಾಗುತ್ತಿದೆ. ಅವುಗಳನ್ನು ತಡೆಯುವಂತಾಗಲು ಸಸಿ ನೆಟ್ಟು ಪೋಷಿಸಬೇಕು. ಪರಿಸರದಲ್ಲಿ ಸ್ವಚ್ಛತೆ...
Udupi
ಆದಿ-ಉಡುಪಿಯ ಸಂತೆ ಮಾರ್ಕೆಟ್ ನಲ್ಲಿ ಹಣ್ಣು ಹಂಪಲು ಅಂಗಡಿಗೆ ಬೆಂಕಿ….!!
ಉಡುಪಿ : ನಗರದ ಆದಿ ಉಡುಪಿ ಸಂತೆ ಮಾರ್ಕೆಟ್ ನಲ್ಲಿ ಹಣು ಹಂಪಲು ಸಂಗ್ರಹ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದು ಬಂದಿದೆ.
ಇಂದು ಸಂತೆ ಮಾರ್ಕೆಟ್...

Mangaluru
ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್ ನಿಧನ…!!
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ.
'ಮುಂಗಾರು'...
Mangaluru
ಮಂಗಳೂರು : ಗ್ರೂಪ್ ಡಿ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ : ಎಪಿಎಂಸಿ...
ಮಂಗಳೂರು: ಕಚೇರಿಯ ಗ್ರೂಪ್ ಡಿ ಮಹಿಳಾ ನೌಕರೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ, ಮಂಗಳೂರು ಎಪಿಎಂಸಿ ಕಾರ್ಯದರ್ಶಿ ಸಿ.ಎಚ್. ಮೋಹನ್ಗೆ ಮಹಿಳೆಯರ ತಂಡವೊಂದು ಕಚೇರಿಗೆ ನುಗ್ಗಿ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.
ರಾಜ್ಯ...












































