Trending Now

Karnataka
ವಿಜಯಪುರ: ಆಸ್ತಿ ವಿವಾದ : ಪ್ರಿಯಕರನ ಜೊತೆ ಸೇರಿ ತಂದೆಯನ್ನೇ ಕೊಲೆ ಮಾಡಿದ ಪುತ್ರಿ…!!
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದ್ದ ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣ ರೋಚಕ ತಿರುವು ಪಡೆದಿದೆ. ಆಸ್ತಿ ವಿವಾದ ಹಾಗೂ ಅಕ್ರಮ...
Crime
ವಿಜಯಪುರ: ಆಸ್ತಿ ವಿವಾದ : ಪ್ರಿಯಕರನ ಜೊತೆ ಸೇರಿ ತಂದೆಯನ್ನೇ ಕೊಲೆ ಮಾಡಿದ ಪುತ್ರಿ…!!
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದ್ದ ನಿವೃತ್ತ ಶಿಕ್ಷಕ ಸಿದ್ದಪ್ಪ ಅಂಜುಟಗಿ ಕೊಲೆ ಪ್ರಕರಣ ರೋಚಕ ತಿರುವು ಪಡೆದಿದೆ. ಆಸ್ತಿ ವಿವಾದ ಹಾಗೂ ಅಕ್ರಮ...
National
Udupi
ಉಡುಪಿ: ನೇಣು ಬಿಗಿದು ಯುವಕ ಆತ್ಮಹತ್ಯೆ…!!
ಉಡುಪಿ : ಮಣಿಪಾಲದಲ್ಲಿ ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.
ಹೆರೂರು ಗ್ರಾಮದ ಸಿಆರ್ಎಸ್ ಸೈಟ್ನ ನಿವಾಸಿ ಗೌರಮ್ಮ ಅವರ ಪುತ್ರ ಆದಿತ್ಯ (21) ಮಣಿಪಾಲದ ಕೆಎಂಸಿ ಆಸ್ಪತ್ರೆ ಎದುರಿನ ಕೆನರಾ ಮಾಲ್...
Udupi
ವಿದ್ಯಾರಣ್ಯ ಅಂಗಳದಲ್ಲಿ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ-9’ ಭರತನಾಟ್ಯ ಪ್ರಾತ್ಯಕ್ಷಿಕೆ
ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ...

Mangaluru
ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ನಾಪತ್ತೆ : ದೂರು ದಾಖಲು…!!
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಮಹಿಳೆಯ ಪತಿ ಆ.1ರ ಶನಿವಾರ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ಶಕ್ತಿನಗರ ನಿವಾಸಿ...
Mangaluru
ಉದ್ಯೋಗಾವಕಾಶ : ಜೂ.6 ರಂದು ಸಂದರ್ಶನ…!!
ಮಂಗಳೂರು : ಎಕ್ಸ್ ಪರ್ಟ್ ಕಾಲೇಜು, ಮಂಗಳೂರು ವತಿಯಿಂದ ಖಾಲಿ ಇರುವ ಹಾಸ್ಟೆಲ್ ವಾರ್ಡನ್ ಹುದ್ದೆಗೆ ನೇರ ಸಂದರ್ಶನವನ್ನು ಜೂನ್ 6 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ಜಿಲ್ಲಾಧಿಕಾರಿ...










































