Trending Now
Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಕಾರ್ಕಳ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕಾರ್ಕಳ : ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳದಲ್ಲಿ ನಡೆದಿದೆ.
ನವೀನ (42) ನೇಣಿಗೆ ಶರಣಾದವರು. ಇವರು ಮದ್ಯಪಾನ ಮಾಡಿ ಹೆಂಡತಿಯೊಂದಿಗೆ ಜಗಳವಾಡುತ್ತಿದ್ದರು.
ಇದೇ ವಿಚಾರವಾಗಿ ಹೆಂಡತಿ ಜಾನಕಿ ಅವರು 2 ತಿಂಗಳ...
National
Udupi
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆ…!!
ಉಡುಪಿ : ಲಯನ್ಸ್ ಜಿಲ್ಲೆ 317C ಇದರ ಪ್ರತಿಷ್ಠಿತ ಕ್ಲಬ್ ಗಳಲ್ಲಿ ಒಂದಾಗಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ರೋಯ್ಸ್ ಫೆರ್ನಾಂಡಿಸ್ ಆಯ್ಕೆಯಾದರೆ,...
Udupi
ಬಾವಿಗೆ ಬಿದ್ದು ರಕ್ಷಿಸಲ್ಪಟ್ಟ ದಂಪತಿಗಳಲ್ಲಿ ಮಹಿಳೆ ಮೃತ್ಯು…!!
ಮಲ್ಪೆ: ಬಾವಿಗೆ ಬಿದ್ದು ರಕ್ಷಿಸಲ್ಪಟ್ಟಿದ್ದ ದಂಪತಿಗಳಲ್ಲಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಪಡುತೋನ್ಸೆ ಗ್ರಾಮದ ಶ್ಯಾಮಲ ಜಿ. ಹೆಗ್ಡೆ (68) ಅವರು ಜೂನ್ 3ರಂದು ಮನೆಯಲ್ಲಿ...
Mangaluru
ಮಂಗಳೂರು: ಕೆಲಸಕ್ಕೆಂದು ತೆರಳಿದ್ದ ಮಹಿಳೆ ಶರ್ಮಿಳಾ ನಾಪತ್ತೆ..!
ಮಂಗಳೂರು: ನಗರದ ಪಾಂಡೇಶ್ವರ ನ್ಯೂ ರೋಡ್ ನಿವಾಸಿ ಶರ್ಮಿಳಾ (30) ಅವರು ನಾಪತ್ತೆಯಾಗಿರುವ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಜೂನ್ 30ರಂದು ಬೆಳಗ್ಗೆ ಸುಮಾರು 9 ಗಂಟೆಗೆ ಮನೆಯಿಂದ ಕಚೇರಿಗೆ ತೆರಳಿದ್ದ...
Mangaluru
ಕಾರು ತಾಗಿದ ವಿಚಾರಕ್ಕೆ ಗಲಾಟೆ : 4 ಆರೋಪಿಗಳು ಅಂದರ್…!!
ಮಂಗಳೂರು : ಕಾರು ಪರಸ್ಪರ ತಾಗಿದ ವಿಚಾರವಾಗಿ ಆರಂಭವಾದ ಮಾತಿನ ಚಕಮಕಿ ಬಳಿಕ ಯುವಕನ ಮೇಲೆ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾವೂರು ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಕಾವೂರು...












































