Trending Now

Karnataka
ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಸಮುದ್ರದಲ್ಲಿ ಸಾವು…!!
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮೀನುಗಾರಿಕೆಗೆ ತೆರಳಿದ್ದ ಯುವಕನೋರ್ವ ಬಲವಾದ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಟ್ಕಳದ ರೋಶನ್ ಮೊಹಲ್ಲಾ ಕರಾವಳಿ ಪ್ರದೇಶದಲ್ಲಿ ದುರಂತ ನಡೆದಿದೆ.
ಸಾವನ್ನಪ್ಪಿದವನು...
Crime
ಮಲ್ಪೆ ಬಂದರಿನಲ್ಲಿ ಬೋಟಿನಿಂದ ಧಕ್ಕೆ ನೀರಿಗೆ ಬಿದ್ದು ಮೀನುಗಾರ ಮೃತ್ಯು…!!
ಮಲ್ಪೆ: ಬೋಟಿನಿಂದ ಆಕಸ್ಮಿಕವಾಗಿ ಧಕ್ಕೆ ನೀರಿಗೆ ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ.
ಮೃತರನ್ನು ದಯಾನಂದ ಕೋಡಾರಕರ (59) ಎಂದು ಗುರುತಿಸಲಾಗಿದೆ.
ಇವರು ಕಳೆದ 20 ವರ್ಷಗಳಿಂದ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ...
National
Udupi
ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಗೆ ಪತ್ರಕರ್ತರ ಸಂಘ ತೀವ್ರ ಖಂಡನೆ…!!
ಉಡುಪಿ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯ ಹಾಗೂ ಕನ್ನಡಪ್ರಭ ಪತ್ರಿಕೆಯ ಕುಂದಾಪುರ ವರದಿಗಾರ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರವಾಗಿ ಖಂಡಿಸುತ್ತದೆ.
ಕುಂದಾಪುರ ಸರಕಾರಿ...
Udupi
ಅಪ್ರಾಪ್ತ ಬಾಲಕನ ಅಪಹರಣ, ದೌರ್ಜನ್ಯ ಪ್ರಕರಣ : ಇಬ್ಬರ ಬಂಧನ…!!
ಬ್ರಹ್ಮಾವರ: ಅಪ್ರಾಪ್ತ ವಯಸ್ಸಿನ ಬಾಲಕನನ್ನು ಅಪಹರಿಸಿ ಕೇರಳಕ್ಕೆ ಕರೆದೊಯ್ದು ಬಲವಂತವಾಗಿ ಕೆಲಸಕ್ಕೆ ಸೇರಿಸಿದ ಹಾಗೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಬ್ರಹ್ಮಾವರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ,...

Mangaluru
ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ಸಾಲ್ಯಾನ್ ನಿಧನ…!!
ಮಂಗಳೂರು: ಕರಾವಳಿಯ ಪತ್ರಿಕೋದ್ಯಮ, ರಂಗಭೂಮಿ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ದಶಕಗಳ ಕಾಲ , ಮೌಲ್ಯಯುತ ಧ್ವನಿಯಾಗಿ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ, ಸಂಪಾದಕ ಪರಮಾನಂದ ವಿ. ಸಾಲ್ಯಾನ್ ಸಸಿಹಿತ್ಲು (65) ಅವರ ನಿಧನ ರಾಗಿದ್ದಾರೆ.
'ಮುಂಗಾರು'...
Mangaluru
ಮಂಗಳೂರು: ಯುವಕ ನಾಪತ್ತೆ : ದೂರು ದಾಖಲು…!!
ಮಂಗಳೂರು: ಶಕ್ತಿನಗರದ ಕ್ಯಾಸ್ಟೊಲಿನೋ ಕಾಲನಿ ನಿವಾಸಿ, ಸ್ಪರ್ಶ್ ಭೂಷಣ್ ಸಿಂಗ್ (19) ಎಂಬಾತ ಮನೆಯಲ್ಲಿ ಜಗಳವಾಡಿ ಸ್ಕೂಲ್ ಬ್ಯಾಗ್ ಹಿಡಿದುಕೊಂಡು ಜೂ.29ರಂದು ಮನೆ ಬಿಟ್ಟು ಹೋದವ ಮರಳಿ ಬಂದಿಲ್ಲ ಎಂದು ಮಂಗಳೂರು ಗ್ರಾಮಾಂತರ...











































