Karnataka
ಪತ್ರಿಕಾ ಕ್ಷೇತ್ರಕ್ಕೆ ಹೊಸ ಚೈತನ್ಯ : ಕರ್ನಾಟಕ ಪ್ರೆಸ್ ಕ್ಲಬ್ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ...
ರಾಜ್ಯಾದ್ಯಂತ ಪತ್ರಕರ್ತರ ಸಂಘಟನೆ ಬಲಪಡಿಸುವ ಹೊಣೆಗಾರಿಕೆ — ಪತ್ರಿಕಾ ಧರ್ಮ, ನ್ಯಾಯ, ಸತ್ಯ ಮತ್ತು ಹಕ್ಕುಗಳ ಪರವಾಗಿ ಧ್ವನಿ ಎತ್ತುವ ಸಂಕಲ್ಪ...ಬೆಂಗಳೂರು: ಪತ್ರಿಕಾ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಹಿರಿಯ ಪತ್ರಕರ್ತ ಹಾಗೂ...
Crime
ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಲಾಟೆ : ಇಬ್ಬರ ವಿರುದ್ಧ ಪ್ರಕರಣ…!!
ಮಂಗಳೂರು: ನಗರದ ಕೊಂಚಾಡಿಯ ಕರ್ನಾಟಕ ಬ್ಯಾಂಕ್ ಎದುರು ಸಾರ್ವಜನಿಕ ರಸ್ತೆಯಲ್ಲಿ ಇಬ್ಬರು ವ್ಯಕ್ತಿಗಳು ಹೊಡೆದಾಡಿಕೊಂಡು ಶಾಂತಿ ಭಂಗ ಉಂಟು ಮಾಡಿದ ಪ್ರಕರಣ ಕಾವೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ದಿನಾಂಕ 16.08.2026 ರಂದು ರಾತ್ರಿ 7.30ಕ್ಕೆ...
National
Udupi
ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲೈನ್ಸ್ ಸ್ಮಾರ್ಟ್ ಬಜಾರ್ : ಜನಾರ್ದನ್ ಕೊಡವೂರು…!!
ಉಡುಪಿ: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲೈನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ 'ಆಟಿಡೊಂಜಿ ದಿನ' ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು.
ಗುರುವಾರ ಉಡುಪಿಯ ರಿಲೈನ್ಸ್ ಸ್ಮಾರ್ಟ್...
Udupi
₹4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ತೆಂಕ ನಿಡಿಯೂರು ಗ್ರಾಮದ ಕುಮ್ಮೆಕೆರೆ ಕಾಮಗಾರಿ ಉದ್ಘಾಟನೆ
ಮಲ್ಪೆ : ತೆಂಕನಿಡಿಯೂರು ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 4 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿದ ಕುಮ್ಮೆಕೆರೆ ಕಾಮಗಾರಿಯನ್ನು ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.
ಕೆರೆ ಕಾಮಗಾರಿಯ...

Mangaluru
ನಿಗದಿತ ಸಮಯಕ್ಕಿಂತ ಮೂರು ಗಂಟೆ ಮುಂಚೆ ಹೊರಟ ರೈಲು : ಪ್ರಯಾಣಿಕನಿಗೆ ಪರಿಹಾರ…!!
ಮಂಗಳೂರು: ನಗರದ ನಿಲ್ದಾಣದಿಂದ ರೈಲು ನಿಗದಿತ ಸಮಯಕ್ಕಿಂತ ಸುಮಾರು ಮೂರು ಗಂಟೆ ಮುಂಚೆಯೇ ಯಾವುದೇ ಮುನ್ನೋಟವಿಲ್ಲದೆ ಹೊರಟಿದ್ದರಿಂದ ಕೇರಳದ ಪ್ರಯಾಣಿಕ ಪ್ರಶಾಂತ್ ಕುಮಾರ್ ರೈಲು ತಪ್ಪಿಸಿಕೊಂಡರು.
ಈ ಕುರಿತು ಸಲ್ಲಿಸಿದ ದೂರಿನ ವಿಚಾರಣೆ ನಡೆಸಿದ...
Mangaluru
ಡಿಜಿಟಲ್ ಅರೆಸ್ಟ್ ಹೆಸರಲ್ಲಿ ಭಾರಿ ಸೈಬರ್ ವಂಚನೆ : ಚಿನ್ನ ಅಡವಿಟ್ಟು ಸೈಬರ್ ವಂಚಕರಿಗೆ...
ಮಂಗಳೂರು : ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಸಿಮ್ ಕಾರ್ಡ್ ಅಕ್ರಮ ಹಾಗೂ ಅಶ್ಲೀಲ ವಿಡಿಯೋ ಕಳುಹಿಸಿದ ಆರೋಪ ಹೊರಿಸಿ, 64 ವರ್ಷದ ವೃದ್ಧರೊಬ್ಬರನ್ನು ಬೆದರಿಸಿ ಒಟ್ಟು 31,00,000/-(ರೂ. 31 ಲಕ್ಷ) ಹಣವನ್ನು ಆನ್ಲೈನ್...












































