Trending Now
Karnataka
ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ : ಮೂವರು ಸಾವು…!!
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ...
Crime
ಉಡುಪಿ ಶೂಟೌಟ್ ಪ್ರಕರಣ : 3 ಕೋಟಿ ಗುತ್ತಿಗೆ ವೈಷಮ್ಯವೇ ಕೊಲೆಗೆ ಕಾರಣ…!!
ಉಡುಪಿ : ಮುದರಂಗಡಿ ಪೇಟೆಯಲ್ಲಿ ವೇಳೆ ಹಾರಿದ 9ಎಂಎಂ ಪಿಸ್ತೂಲಿನ ಗುಂಡುಗಳು ಅಪರಾಧ ಲೋಕದ ಕರಾಳ ಹಾಗೂ ಕಠೋರ ವಾಸ್ತವವನ್ನು ಕರಾವಳಿಯ ಮುಂದೆ ಬಿಚ್ಚಿಟ್ಟಿವೆ.
17 ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ...
National
Udupi
ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ನೀರಿಗೆ ಬಿದ್ದು ಮೀನುಗಾರ ಸಾವು…!!
ಮಲ್ಪೆ : ಮಲ್ಪೆ ಮೀನುಗಾರಿಕ ಬಂದರಿನ ಮಂಜಿ ದಕ್ಕೆಯಲ್ಲಿ ಮೀನುಗಾರ ಆಂಧ್ರಪ್ರದೇಶದ ಬೈನಾಪಲ್ಲಿ ನಿವಾಸಿ ಬೊನ್ನ (40) ನೀರಿಗೆ ಬಿದ್ದು ಸಾವನ್ನಪ್ಪಿದ್ದಾರೆ.
ಜು.17 ರಂದು ಬೆಳಗ್ಗೆ ಮೀನುಗಾರಿಕೆ ದಕ್ಕೆಯಲ್ಲಿ ಕೆಲಸ ಮಾಡಿಕೊಂಡಿರುವಾಗ ಕಾಲುಜಾರಿ ನೀರಿಗೆ...
Udupi
ದೇಶದ ಆರ್ಥಿಕತೆಗೆ ಸ್ವದೇಶಿ ಚಿಂತನೆಯ ಕೊಡುಗೆ : ಉದಯ ಕುಮಾರ್ ಶೆಟ್ಟಿ…!!
ಉಡುಪಿ: ಮನೆ ಮನಗಳಲ್ಲಿ ಸ್ವದೇಶಿ ಚಿಂತನೆಯಿAದ ದೇಶದಲ್ಲಿ ಸ್ವ ಉದ್ಯೋಗ, ಉದ್ಯೋಗ ಸೃಷ್ಟಿಯು ದೇಶದ ಆರ್ಥಿಕತೆಗೆ ಕೊಡುಗೆಯಾಗಲಿದೆ ಎಂದು ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ...
Mangaluru
ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಆಯುಕ್ತರಾಗಿ ರಾಹುಲ್ ರತ್ನಂ ಪಾಂಡೆ ನೇಮಕ…!!
ಮಂಗಳೂರು : ರಾಜ್ಯ ಸರ್ಕಾರವು ಆಡಳಿತಾತ್ಮಕ ವರ್ಗಾವಣೆಯ ಭಾಗವಾಗಿ ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) ಹೊಸ ಆಯುಕ್ತರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
2018ನೇ ಬ್ಯಾಚ್ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು...
Mangaluru
ಮಂಗಳೂರು: ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು…!!
ಮಂಗಳೂರು: ನಗರದ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.
ವರ್ಕಾಡಿಯ ಬಾಕ್ರಬೈಲಿನ ಪಾತೂರು ನಿವಾಸಿ ಸುಧೀಶ್...












































