Trending Now
Karnataka
ಮೈಸೂರು: 5.50 ಲಕ್ಷ ರೂ. ಲಂಚ ಸ್ವೀಕಾರ : ಹುಣಸೂರು ಎಸಿ ಲೋಕಾಯುಕ್ತ...
ಹುಣಸೂರು : 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಮೈಸೂರು: 5.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ...
Crime
ಉಡುಪಿಯ ಬಲಾಯಿಪಾದೆಯಲ್ಲಿ ಕಳ್ಳತನ ಪ್ರಕರಣದ ಕಾರು ಪತ್ತೆ…!!
ಉಡುಪಿ: ಉಡುಪಿ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿಗಳು ಗಸ್ತು ಕರ್ತವ್ಯದಲ್ಲಿದ್ದ ವೇಳೆ ಬಲಾಯಿಪಾದೆ ಬಳಿ ಹಲವು ದಿನಗಳಿಂದ ಅನುಮಾನಾಸ್ಪದವಾಗಿ ನಿಂತಿದ್ದ ಕಾರೊಂದನ್ನು ಪತ್ತೆಹಚ್ಚಿದ್ದಾರೆ.
ಪರಿಶೀಲನೆ ನಡೆಸಿದ ವೇಳೆ, ಆ ವಾಹನವು...
National
Udupi
ಕಾಪು : ಅಕ್ರಮ ಮರಳು ಸಂಗ್ರಹ : ಪ್ರಕರಣ ದಾಖಲು…!!
ಕಾಪು: ಉಡುಪಿ ಜಿಲ್ಲೆಯ ಕಾಪು ಸಮೀಪ ಪಾಪನಾಶಿನಿ ನದಿಯಲ್ಲಿ ಯಾರೋ ಕಳ್ಳರು ಅಕ್ರಮವಾಗಿ ಮರಳು ಸಂಗ್ರಹಿಸಿದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ: ದಿನಾಂಕ 23/06/2026 ರಂದು ಶುಭಕರ,...
Udupi
ಲಯನ್ಸ್ ಎಂದರೆ ಸೇವೆ ಮಾತ್ರವಲ್ಲ, ಅದು ವ್ಯಕ್ತಿತ್ವ ಬೆಳವಣಿಗೆ : ಲ. ಹರಿಪ್ರಸಾದ್ ರೈ ..!!
ಉಡುಪಿ : ಲಯನ್ಸ್ ನಮ್ಮ ದೇಶಕ್ಕೆ ಬಂದು 70 ವರ್ಷಗಳಾದರೂ, ಅದು ವರ್ಷಗಳಲ್ಲ, ಬದಲಾಗಿ ಅದು ಇತಿಹಾಸದ ಪುಟಗಳಾಗಿದೆ. ಲಯನ್ಸ್ ನ ಮೂಲಭೂತ ತತ್ವಗಳು ಬಲಿಷ್ಠವಾಗಿರುವುದರಿಂದ, ಈ ಸಂಘಟನೆಯು ದೇಶದಲ್ಲಿ ಮಾತ್ರವಲ್ಲದೆ ಅಂತರಾಷ್ಟ್ರೀಯದಲ್ಲಿಯೂ...
Mangaluru
ಮಂಗಳೂರು: ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಭೀಕರ ಅಪಘಾತ : ಬೈಕ್ ಸವಾರ ಮೃತ್ಯು…!!
ಮಂಗಳೂರು: ನಗರದ ಎಕ್ಕೂರು ರೈಲ್ವೇ ಸೇತುವೆ ಮೇಲ್ಭಾಗದಲ್ಲಿ ಟ್ರಕ್ ಹಿಂಭಾಗಕ್ಕೆ ಬೈಕ್ ಡಿಕ್ಕಿಯಾಗಿ ಈ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪ್ರಾಣ ಕಳೆದುಕೊಂಡಿರುವ ಘಟನೆ ವರದಿಯಾಗಿದೆ.
ವರ್ಕಾಡಿಯ ಬಾಕ್ರಬೈಲಿನ ಪಾತೂರು ನಿವಾಸಿ ಸುಧೀಶ್...
Mangaluru
ಮಂಗಳೂರಿಗೆ ಆಗಮಿಸಿ ಬಾಲಿವುಡ್ ನಟ ಶಾರುಖ್ ಖಾನ್ : ವಿಮಾನ ನಿಲ್ದಾಣದ ಬಳಿ ಜಮಾಯಿಸಿದ...
ಮಂಗಳೂರು: ಬಾಲಿವುಡ್ ಬಾದ್ಶಾ, ಕಿಂಗ್ ಖಾನ್ ಎಂದೇ ಖ್ಯಾತರಾಗಿರುವ ಶಾರುಖ್ ಖಾನ್ ಇಂದು ಮಂಗಳೂರಿಗೆ ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ನಟನನ್ನು ನೋಡಲು ನೂರಾರು ಅಭಿಮಾನಿಗಳು ವಿಮಾನ ನಿಲ್ದಾಣದ...












































