Karnataka
ಮುರುಡೇಶ್ವರದಲ್ಲಿ ಜಗಳ ಬಿಡಿಸಲು ಹೋದ ಪೊಲೀಸರಿಗೇ ಚಾಕು ಇರಿತ : ಇಬ್ಬರು ಪೊಲೀಸ್ ಸಿಬ್ಬಂದಿ...
ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ.
ರಾತ್ರಿ...
Crime
ಉಡುಪಿ: ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು…!!
ಉಡುಪಿ: ವೇಗವಾಗಿ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತಪಟ್ಟವರು ಆತ್ರಾಡಿ ನಿವಾಸಿ ಸನಾತ್ ಎಂದು...
National
Udupi
ಮಲ್ಪೆಯಲ್ಲಿ ಮುಳುಗಡೆಯಾಗಿದ್ದ ಮೀನುಗಾರಿಕಾ ದೋಣಿ ಉಚ್ಚಿಲ ಕಡಲ ತೀರದಲ್ಲಿ ಪತ್ತೆ…!!
ಕಾಪು : ಸಮುದ್ರದಲ್ಲಿ ನೀರು ತುಂಬಿ ಅಪಘಾತಕ್ಕೊಳಗಾಗಿದ್ದ ಮಲ್ಪೆ ನೋಂದಣಿಯ ‘ಮಂಜು ಮಾತ’ ಗಿಲ್ನೆಟ್ ಮೀನುಗಾರಿಕಾ ದೋಣಿ ಶುಕ್ರವಾರ ಸಂಜೆ ಉಡುಪಿ ಜಿಲ್ಲೆಯ ಹೆಜಮಾಡಿ ಸಿಎಸ್ಪಿ ಠಾಣಾ ವ್ಯಾಪ್ತಿಯ ಎರ್ಮಾಳು ಬಡಾ ಗ್ರಾಮದ...
Udupi
ರಾಹುಲ್ ಗಾಂಧಿ ಕುರಿತು ದ್ವೇಷ ಭಾಷಣ : ಉಡುಪಿ ಶಾಸಕ ಯಶ್ ಪಾಲ್ ಸುವರ್ಣ...
ಉಡುಪಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳವಾರ...

Mangaluru
ಮುಡಿಪು : ಕಾರು ಢಿಕ್ಕಿ : ಗಾಯಗೊಂಡಿದ್ದ ಪಾದಚಾರಿ ಮೃತ್ಯು..!!
ಉಳ್ಳಾಲ: ಮುಡಿಪು ಬಳಿ ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಅಳೇಕಲ ನಿವಾಸಿ ಅಬ್ದುಲ್...
Mangaluru
ಮಂಗಳೂರು: ಲಾಡ್ಜ್ನಲ್ಲಿ ನೀಟ್ ಪರೀಕ್ಷಾರ್ಥಿಯ ಸಹೋದರ ಆತ್ಮಹತ್ಯೆ…!!
ಮಂಗಳೂರು: ನೀಟ್ ಪರೀಕ್ಷೆ ಬರೆಯಲು ಮಂಗಳೂರಿಗೆ ಬಂದಿದ್ದ ವಿದ್ಯಾರ್ಥಿಯ ಸಹೋದರನು ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವಕ ಕೇರಳದ ಬೇಕಲ್ ನಿವಾಸಿ ಅರ್ಜುನ್ ಮಹೇಶ್ ಎಂದು ತಿಳಿಯಲಾಗಿದೆ.
ಘಟನೆಯ...












































