Trending Now

Karnataka
ಹೊನ್ನಾವರ: ಮಲಗಿದ್ದ ಪತ್ನಿಯ ಕತ್ತು ಹಿಸುಕಿ ಕೊಲೆ – ಹೃದಯಾಘಾತ ಎಂದು ಕತೆ ಕಟ್ಟಿದ್ದ...
ಹೊನ್ನಾವರ: ಕುಡಿದ ಮತ್ತಿನಲ್ಲಿ ಪತ್ನಿಯನ್ನೇ ಕೊಂದು ಏನೂ ತಿಳಿಯದವನಂತೆ ‘ಹೃದಯಾಘಾತ’ದ ನಾಟಕವಾಡಿದ್ದ ಪತಿಯನ್ನು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸರು ಬಂಧಿಸಿದ ಘಟನೆ ಹೊನ್ನಾವರ ತಾಲೂಕಿನ ದೊಡ್ಡಗುಂಡ ಗ್ರಾಮದಲ್ಲಿ ನಡೆದಿದೆ.
ದೊಡ್ಡಗುಂಡ ಗ್ರಾಮದ ನಿವಾಸಿ...
Crime
ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…!!
ಮಂಗಳೂರು : ಭೀಕರ ರಸ್ತೆ ಅಪಘಾತ ಮಂಗಳೂರು ಹೊರವಲಯದ ಅಡ್ದುರು ಬಳಿ ನಡೆದಿದೆ.
ಬೈಕ್ ಸವಾರನ ಮೇಲೆ ಲಾರಿ ಹರಿದಿದೆ. ಗ್ಯಾಸ್ ಕೊಂಡೋಗುವ ಲಾರಿ ಹರಿದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಭಯಾನಕ ದೃಶ್ಯ ಸಿಸಿಟಿವಿಯಲ್ಲಿ...
National
Udupi
ಬಿಜೆಪಿ ಮಾಜಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುರೇಶ್ ಶೇರಿಗಾರ್ ಅಲೆವೂರು ನಿಧನ…!!
ಉಡುಪಿ : ಭಾರತೀಯ ಜನತಾ ಪಾರ್ಟಿಯ ಉಡುಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಯಾಗಿ ಸುಮಾರು 35 ವರ್ಷಕ್ಕೂ ಮಿಕ್ಕಿ ಸೇವೆ ಸಲ್ಲಿಸಿರುವ ಸುರೇಶ್ ಶೇರಿಗಾರ್ ಅಲೆವೂರು (65 ವರ್ಷ) ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ...
Udupi
ಪ್ರದೀಪ್ ವಾಸು ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಸೈನಿಕ್ ರತ್ನ ಪ್ರಶಸ್ತಿ’ ನೀಡಿ ಗೌರವ…!!
ಮುಂಬಯಿ: ಭಿವಂಡಿಯ ಸೋಶಿಯಲ್ ವಾರಿಯರ್ಸ್ ಫೌಂಡೇಶನ್ನ ಸಕ್ರಿಯ ಸದಸ್ಯರು, ಉದ್ಯಮಿ, ಸಮಾಜಸೇವಕರು ಹಾಗೂ ಭಾರತೀಯ ಸೈನಿಕರು, ನಿವೃತ್ತ ಸೈನಿಕರು ಮತ್ತು ಹುತಾತ್ಮ ಯೋಧರ ಕುಟುಂಬಗಳ ಬಗ್ಗೆ ಅಪಾರ ಗೌರವ ಮತ್ತು ಆತ್ಮೀಯತೆ ಹೊಂದಿರುವ...

Mangaluru
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಗೆ ಅದ್ದೂರಿ ಸ್ವಾಗತ…!!
ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಇಂದು ಮಧ್ಯಾಹ್ನ 1:40 ರ ಸುಮಾರಿಗೆ ವಿಜಯ್ ಮಂಗಳೂರು...
Mangaluru
ಮಂಗಳೂರಿನಲ್ಲಿ ರೌಡಿಶೀಟರ್ ವಿಕ್ಕಿ ಬಪ್ಪಲ್ ಮೇಲೆ ತಲ್ವಾರ್ ದಾಳಿ…!!
ಮಂಗಳೂರು: ನಗರದ ಲಾಲ್ಬಾಗ್ ಸಮೀಪ ಶನಿವಾರ ಮಧ್ಯಾಹ್ನ ರೌಡಿಶೀಟರ್ ವಿಕ್ಕಿ ಬಪ್ಪಲ್ ಎಂಬಾತನ ಮೇಲೆ ಅಪರಿಚಿತ ದುಷ್ಕರ್ಮಿಯೊಬ್ಬ ತಲ್ವಾರ್ನಿಂದ ದಾಳಿ ನಡೆಸಿ ಪರಾರಿಯಾಗಿದ್ದಾನೆ.
ಮಧ್ಯಾಹ್ನ ಸುಮಾರು 1.45ರ ವೇಳೆಗೆ ದ್ವಿಚಕ್ರ ವಾಹನದಲ್ಲಿ ಬಂದ ದುಷ್ಕರ್ಮಿ...












































