Trending Now

Karnataka
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ.
ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು....
Crime
ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು…!!
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತರು ಎಂದು ತಿಳಿಯಲಾಗಿದೆ.
ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್ನಲ್ಲಿ ಅಡಿಕೆ ಬೇಯಿಸುತ್ತಿದ್ದರು....
National
Udupi
ಕೃಷ್ಣ ಜನ್ಮಾಷ್ಠಮಿ : ನಾಗರಿಕ ಸಮಿತಿಯಿಂದ 10 ಸಾವಿರ ಚಕ್ಕುಲಿ ವಿತರಣೆ…!!
ಉಡುಪಿ : ಕೃಷ್ಣ ಜನ್ಮಾಷ್ಟಮಿಯ ಸಂದರ್ಬದಲ್ಲಿ ಶಿರೂರು ಲಕ್ಷ್ಮೀವರ ತೀರ್ಥ ಶ್ರೀಪಾದರ ಸವಿ ನೆನಪಿಗಾಗಿ ಉಡುಪಿ ಜಿಲ್ಲಾ ನಾಗರೀಕ ಸಮಿತಿ ಪ್ರತೀ ವರ್ಷ ಸಾರ್ವಜನಿಕರಿಗೆ ಉಚಿತ ಚಕ್ಕುಲಿ ವಿತರಣೆ ಹಮ್ಮಿಕೊಳ್ಳುತ್ತಿದೆ. ನಾಗರಿಕ ಸಮಿತಿಯ...
Udupi
ಕಾಪು ಮೊಗವೀರ ಮಹಾಸಭಾದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮ
ಕಾಪು, ಜೂನ್ 23:ಕಾಪು ಮೊಗವೀರ ಮಹಾಸಭಾ (ರಿ.), ಕಾಪು ಇದರ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮವು ಕಾಪು ಮೊಗವೀರ ಮಹಿಳಾ ಮಂಡಳಿಯ ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಹಾಸಭಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ...
DON'T MISS

Mangaluru
ಮೃತ ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ನಾಪತ್ತೆ : ದೂರು ದಾಖಲು…!!
ಮಂಗಳೂರು : ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಬಳಿಕ ಮೃತಪಟ್ಟ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರ ನಾಪತ್ತೆಯಾಗಿದೆ ಎಂದು ಆರೋಪಿಸಿ ಮಹಿಳೆಯ ಪತಿ ಆ.1ರ ಶನಿವಾರ ಪಾಂಡೇಶ್ವರ ಪೊಲೀಸರಿಗೆ ದೂರು ನೀಡಿದ್ದಾರೆ.
ಶಕ್ತಿನಗರ ನಿವಾಸಿ...
Mangaluru
ಮಂಗಳೂರು: ದೈವಸ್ಥಾನದ ಕಾಣಿಕೆ ಹುಂಡಿ ಕಳವು ಮಾಡಿದ ಆರೋಪಿ ಬಂಧನ…!!
ಮಂಗಳೂರು: ನಗರದ ಸಮೀಪದ ಸುರತ್ಕಲ್ ವ್ಯಾಪ್ತಿಯ ದೈವಸ್ಥಾನವೊಂದರ ಕಾಣಿಕೆ ಹುಂಡಿಯನ್ನು ಕಳವು ಮಾಡಿದ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಸುಕೇಶ್ ನಾಯ್ಕ್ ಎಂದು ಗುರುತಿಸಲಾಗಿದೆ.
ದೈವಸ್ಥಾನದ ಕಾಣಿಕೆ ಹುಂಡಿಯನ್ನು...










































