Trending Now
Karnataka
ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ : ‘ನಿನ್ ರೇಟ್ ಎಷ್ಟು?’ ಅಂತ ಕೇಳಿದ...
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ರಾಘವ್ ( 42 ) ಬಂಧಿತ ಆರೋಪಿ....
Crime
ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...
National
Udupi
ಮಣಿಪಾಲದಲ್ಲಿ ಯುವಕ ಆತ್ಮಹತ್ಯೆಗೆ ಶರಣು…!!
ಮಣಿಪಾಲ : ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಬೈರನಹಟ್ಟಿ ಗ್ರಾಮದ ನಿವಾಸಿ ಹನುಮಂತ (27) ಮಣಿಪಾಲದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು,...
Udupi
ಉಡುಪಿ: ರಸ್ತೆ ದಾಟುವಾಗ ಬಸ್ಸಿನಡಿಗೆ ಬಿದ್ದು ಮಾಜಿ ನಗರಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಸ್ಥಳದಲ್ಲೇ...
ಉಡುಪಿ: ರಸ್ತೆ ದಾಟುತ್ತಿದ್ದ ವೇಳೆ ಖಾಸಗಿ ಬಸ್ನಡಿಗೆ ಬಿದ್ದು ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿಯಲ್ಲಿ ಸಂಭವಿಸಿದೆ.
ಮೃತಪಟ್ಟ ಮಹಿಳೆ ಮಾಜಿ ನಗರ ಸಭೆ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಎಂದು ತಿಳಿಯಲಾಗಿದೆ.
ರಸ್ತೆ...
DON'T MISS
Mangaluru
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಬಗ್ಗೆ ಕೆಟ್ಟದ್ದಾಗಿ ಕಮೆಂಟ್ : ಇಬ್ಬರ ವಿರುದ್ಧ ಪ್ರಕರಣ...
ಮಂಗಳೂರು : ಇತ್ತೀಚೆಗೆ ನಿಧನರಾದ ದಕ್ಷಿಣ ಕನ್ನಡದ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ಬಗ್ಗೆ ಫೇಸ್ಬುಕ್ನಲ್ಲಿ ಕೆಟ್ಟದ್ದಾಗಿ ಕಮೆಂಟ್ ಹಾಕಿದ ಇಬ್ಬರ ವಿರುದ್ಧ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಖಾಝಿ...
Mangaluru
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಮಾದಕ ವಸ್ತುಗಳ ನಾಶ…!!
ಮುಲ್ಕಿ : ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಠಾಣೆಗಳಲ್ಲಿ ದಾಖಲಾದ ಎನ್ ಡಿ ಪಿ ಎಸ್ ಕಾಯ್ದೆ ಹಾಗೂ ಮಾದಕ ವಸ್ತುಗಳ ಕೆಲವು ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡಿರುವ ಸುಮಾರು 82 ಕೋಟಿ ಮೌಲ್ಯದ...










































