Trending Now
Karnataka
ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಂದಿಗೆ ಅಸಭ್ಯ ವರ್ತನೆ : ‘ನಿನ್ ರೇಟ್ ಎಷ್ಟು?’ ಅಂತ ಕೇಳಿದ...
ಬೆಂಗಳೂರು: ರಸ್ತೆ ಬದಿಯಲ್ಲಿ ಕ್ಯಾಬ್ಗಾಗಿ ಕಾಯುತ್ತಿದ್ದ ಯುವತಿಯೊಬ್ಬಳಿಗೆ ʻನಿನ್ ರೇಟ್ ಎಷ್ಟು?ʼ ಅಂತ ಕೇಳಿ ಕಿರುಕುಳ ನೀಡಿದ ಕಾಮುಕನನ್ನ ಬೆಂಗಳೂರಿನ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ.
ವಿಜಯ್ ರಾಘವ್ ( 42 ) ಬಂಧಿತ ಆರೋಪಿ....
Crime
ಕುಂದಾಪುರ : ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ…!!
ಕುಂದಾಪುರ: ಮದ್ಯದ ವ್ಯಸನ ಹಾಗೂ ಅನಾರೋಗ್ಯದಿಂದ ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಕೋಟೇಶ್ವರ ಗ್ರಾಮದ ಬೀಜಾಡಿ ತ್ರಿಮೂರ್ತಿ ಸರ್ಕಲ್ ಸಮೀಪದ...
National
Udupi
ಉಡುಪಿ: ಧರಣಿ ನಿರತ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಸರ್ವಾಧಿಕಾರಿ ಧೋರಣೆಯಾಗಿದ್ದು ಇದು ಖಂಡನೀಯ –...
ಉಡುಪಿ : ಯುಜಿ ನೀಟ್ ಪರೀಕ್ಷೆಯಲ್ಲಿನ ಅಕ್ರಮ ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ನಿಂದ ಸಂಸತ್ ಚಲೋ ಭಾಗವಾಗಿ ಸಂಸತ್ತಿನತ್ತ ತೆರಳುತ್ತಿದ್ದ ಜಂತರ್ ಮಂತರ್ನ...
Udupi
ಉಡುಪಿಯಲ್ಲಿ NIA/UAPA ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸರ್ಕಾರದ ಮಂಜೂರಾತಿ : ರೆನೋಲ್ಡ್ ಪ್ರವೀಣ್ ಕುಮಾರ್…!!
ಉಡುಪಿ: ರಾಷ್ಟ್ರೀಯ ತನಿಖಾ ಸಂಸ್ಥೆ ಕಾಯ್ದೆಯಡಿ (NIA) ಮತ್ತು ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯಡಿ (UAPA) ದಾಖಲಾಗಿರುವ ಪ್ರಕರಣಗಳ ವಿಚಾರಣೆಗಾಗಿ ಹೆಚ್ಚುವರಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವಂತೆ ಸರ್ವೋಚ್ಛ Suo Moto WP (criminal)...
DON'T MISS
Mangaluru
ಮಂಗಳೂರು : 12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣಕ್ಕೆ ಅಂತ್ಯ :...
ಮಂಗಳೂರು : 12 ವರ್ಷಗಳ ಹಿಂದೆ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಂಗಾಧರ ಪಾಂಗಾಳ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತೀಶ್ ಬೈಕಂಪಾಡಿ ಸೇರಿ ನಾಲ್ವರು ಆರೋಪಿಗಳನ್ನು ದೋಷಿಗಳೆಂದು ಘೋಷಿಸಿರುವ ದಕ್ಷಿಣ...
Mangaluru
5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಕಡ್ಡಾಯ : ಅಪರ ಜಿಲ್ಲಾಧಿಕಾರಿ…!!
ಮಂಗಳೂರು : ಜೂನ್ 28 ರಿಂದ ಜುಲೈ 1 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವು ನಡೆಯಲಿರುವುದರಿಂದ ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲು ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ...












































